ಸಿಎಎ, ಎನ್ಆರ್ಸಿ, ಎನ್ಸಿಆರ್ ವಿರೋಧಿಸಿ ಫೆ.15ರಂದು ಎಐಎಂಐಎಂ ಪಕ್ಷದ ಸಂಸ್ಥಾಪಕ, ಸಂಸದ ಅಸಾದುದ್ದೀನ್ ಒವೈಸಿ ನೇತೃತ್ವದಲ್ಲಿ ಕಲಬುರ್ಗಿಯ ಪೀರ್ ಬಂಗಾಲಿ ಮೈದಾನದಲ್ಲಿ ಎಐಎಂಐಎಂ ಪಕ್ಷ ಆಯೋಜಸಿದ್ದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪಠಾಣ ವಿರುದ್ಧ ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ಬಿಜೆಪಿ ಮಹಿಳಾ ಘಟಕ ಉಪಾಧ್ಯಕ್ಷೆ ಶ್ವೇತಾಸಿಂಗ್ ರಾಠೋಡ ದೂರು ದಾಖಲಿಸಿದ್ದರು.