‘ನಗರದ ನಿವಾಸಿಯಾದ ನರಸಿಂಹ, ಇಬ್ಬರು ಯುವತಿಯರನ್ನು ಹೊರದೇಶಕ್ಕೆ ಕಳುಹಿಸಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ. ಜಾಲದ ಬಗ್ಗೆ ಮಾಹಿತಿ ಕೆಲಹಾಕಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಸೆರೆ ಹಿಡಿದಿದ್ದಾರೆ. ಇಬ್ಬರು ಯುವತಿಯರನ್ನೂ ರಕ್ಷಿಸಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.