ಬಳ್ಳಾರಿ ಬೆಟ್ಟ ಅಗೆದವರು ಈಗ ಬಾದಾಮಿಯಲ್ಲಿ ಬೆಟ್ಟ ಅಗೆಯಬೇಕು ಎಂಬ ಕಲ್ಪನೆಯಲ್ಲಿ ಬಂದಿದ್ದಾರೆ. ಜನರು ಅದಕ್ಕೆ ಅವಕಾಶ ಕೊಡುವುದಿಲ್ಲ. ಸಿದ್ದರಾಮಯ್ಯ ಅಲ್ಲಿ ಐತಿಹಾಸಿಕ ಮುನ್ನಡೆ ತೆಗೆದುಕೊಂಡು ಗೆಲ್ಲುತ್ತಾರೆ. ಕಾಂಗ್ರೆಸ್ನ ಎಲ್ಲ ಮುಖಂಡರೂ ಅಲ್ಲಿ ಬೆಂಬಲಿಸುತ್ತಾರೆ. ಐದು ವರ್ಷ ನೀಡಿದ ಅಭಿವೃದ್ಧಿ ಕಾರ್ಯಗಳು ನೆರವಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.