ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷಪೂರಿತ ಪ್ರಸಾದ ಆರೋಪಿಗಳಿಗೆ ಕೈದಿ ಸಂಖ್ಯೆ

Last Updated 22 ಡಿಸೆಂಬರ್ 2018, 14:52 IST
ಅಕ್ಷರ ಗಾತ್ರ

ಮೈಸೂರು: ಸುಳ್ವಾಡಿ ವಿಷಪೂರಿತ ಪ್ರಸಾದ ವಿತರಣೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಕೈದಿ ಸಂಖ್ಯೆ ನೀಡಲಾಗಿದೆ.

ನಾಲ್ವರು ಆರೋಪಿಗಳನ್ನು ಶುಕ್ರವಾರ ರಾತ್ರಿ ಕೇಂದ್ರ ಕಾರಾಗೃಹಕ್ಕೆ ಪೊಲೀಸರ ಬಿಗಿ ಭದ್ರತೆಯಲ್ಲಿ ಕರೆತರಲಾಯಿತು. ಪ್ರಕರಣದ ಪ್ರಕರಣದ ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ 13218, ಎರಡನೇ ಆರೋಪಿ ಅಂಬಿಕಾಗೆ 13221, ಮೂರನೇ ಆರೋಪಿ ಮಾದೇಶಗೆ 13220, ನಾಲ್ಕನೇ ಆರೋಪಿ ದೊಡ್ಡಯ್ಯಗೆ 13219 ಸಂಖ್ಯೆ ನೀಡಲಾಗಿದೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕ ಆನಂದರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT