<p><strong>ಬೆಂಗಳೂರು:</strong> ಅಂಬರೀಷ್ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 3.47 ಗಂಟೆಗೆ ಕಂಠೀರವ ಸ್ಟುಡಿಯೊಗೆ ತರಲಾಯಿತು.</p>.<p>ಕಂಠೀರವ ಕ್ರೀಡಾಂಗಣದಿಂದ 13 ಕಿ.ಮೀ ದೂರ ಸಾಗಿ ಅಂತಿಮ ಯಾತ್ರೆ ಕಂಠೀರವ ಸ್ಟುಡಿಯೊ ತಲುಪಿತು.</p>.<p>ಅಭಿಮಾನಿಗಳು ಮತ್ತು ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ದರ್ಶನ ಪಡೆದರು. ಜನಸ್ತೋಮ ನಿಯಂತ್ರಣಕ್ಕೆ ಪೊಲೀಸರು ಪ್ರಯಾಸಪಟ್ಟರು.</p>.<p>ಗೊರಗುಂಟೆಪಾಳ್ಯದ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿತ್ತು.ಅಂಬರೀಷ್ ಅವರ ದರ್ಶನ ಪಡೆಯಲು ರಸ್ತೆ ಯಲ್ಲಿನ ಬ್ಯಾರಿಕೇಡ್ ಅನ್ನು ಅಭಿಮಾನಿಗಳು ಮುರಿದು ಹಾಕಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಂಬರೀಷ್ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 3.47 ಗಂಟೆಗೆ ಕಂಠೀರವ ಸ್ಟುಡಿಯೊಗೆ ತರಲಾಯಿತು.</p>.<p>ಕಂಠೀರವ ಕ್ರೀಡಾಂಗಣದಿಂದ 13 ಕಿ.ಮೀ ದೂರ ಸಾಗಿ ಅಂತಿಮ ಯಾತ್ರೆ ಕಂಠೀರವ ಸ್ಟುಡಿಯೊ ತಲುಪಿತು.</p>.<p>ಅಭಿಮಾನಿಗಳು ಮತ್ತು ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ದರ್ಶನ ಪಡೆದರು. ಜನಸ್ತೋಮ ನಿಯಂತ್ರಣಕ್ಕೆ ಪೊಲೀಸರು ಪ್ರಯಾಸಪಟ್ಟರು.</p>.<p>ಗೊರಗುಂಟೆಪಾಳ್ಯದ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿತ್ತು.ಅಂಬರೀಷ್ ಅವರ ದರ್ಶನ ಪಡೆಯಲು ರಸ್ತೆ ಯಲ್ಲಿನ ಬ್ಯಾರಿಕೇಡ್ ಅನ್ನು ಅಭಿಮಾನಿಗಳು ಮುರಿದು ಹಾಕಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>