ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರುಗಾವಲು ಸಂತೆ ಸುತ್ತಿ ಬಂಡೂರು ಕುರಿ ಖರೀದಿಸಿದ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌

Last Updated 7 ಮಾರ್ಚ್ 2020, 13:23 IST
ಅಕ್ಷರ ಗಾತ್ರ

ಮಂಡ್ಯ: ಬಂಡೂರು ಕುರಿ ತಳಿಗೆ ಪ್ರಸಿದ್ಧಿ ಪಡೆದಿರುವ ಮಳವಳ್ಳಿ ತಾಲ್ಲೂಕು, ಕಿರುಗಾವಲು ಸಂತೆಯಲ್ಲಿ ಶನಿವಾರ ಶ್ರೀನಿವಾಸಪುರ ಶಾಸಕ, ಮಾಜಿ ಸ್ಪೀಕರ್‌ ಕೆ.ಆರ್‌.ರಮೇಶ್‌ ಕುಮಾರ್‌ ಬಂಡೂರು ಕುರಿ ಖರೀದಿಸಿದರು.

ವರಕೋಡು ಗ್ರಾಮದ ರೈತ ಸ್ವಾಮಿ ಅವರಿಂದ ₹ 25 ಸಾವಿರಕ್ಕೆ ಕುರಿ ಮರಿ ಖರೀದಿಸಿದರು. ಬೆಳಿಗ್ಗೆಯೇ ಬಂದಿದ್ದ ಅವರು ಸಂತೆಯಲ್ಲಿ ಸುತ್ತಾಡಿ ವಿವಿಧ ತಳಿಯ ಕುರಿಗಳನ್ನು ಕಂಡ ಸಂತಸ ವ್ಯಕ್ತಪಡಿಸಿದರು. ಈ ಹಿಂದೆಯೂ ಅವರು ಹಲವು ಸಂತೆಗಳಿಗೆ ಭೇಟಿ ನೀಡಿ ಕುರಿ ಖರೀದಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT