<p><strong>ಬೆಂಗಳೂರು:</strong> ‘ಸಂಭಾವ್ಯ ಸಚಿವರ ಪಟ್ಟಿಯನ್ನು ತನ್ನಿ, ಅದನ್ನು ನಾವು ಅಂತಿಮಗೊಳಿಸುತ್ತೇವೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ.</p>.<p>ಗುರುವಾರ ರಾತ್ರಿ ಶಾ ಅವರನ್ನು ಭೇಟಿ ಮಾಡಿದ ಕೆ.ಜೆ.ಬೋಪಯ್ಯ ಮತ್ತು ಜೆ.ಸಿ.ಮಾಧುಸ್ವಾಮಿ ಅವರಿಗೆ ಈ ಸೂಚನೆ ನೀಡಿದ್ದಾರೆ.</p>.<p>ಇದರಿಂದ ಸಚಿವರಾಗುವವರ ಭವಿಷ್ಯ ಈಗ ಶಾ ಅವರ ಕೈಯಲ್ಲಿದೆ. ಲಾಬಿಗೆ ಅವಕಾಶವಿಲ್ಲ. ಅರ್ಹತೆ, ಪ್ರಾಮಾಣಿಕತೆ, ಸಚ್ಚಾರಿತ್ರ್ಯವುಳ್ಳವರಿಗೇ ಆದ್ಯತೆ ಸಿಗಲಿದೆ ಎನ್ನಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಂಭಾವ್ಯ ಸಚಿವರ ಪಟ್ಟಿಯನ್ನು ತನ್ನಿ, ಅದನ್ನು ನಾವು ಅಂತಿಮಗೊಳಿಸುತ್ತೇವೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ.</p>.<p>ಗುರುವಾರ ರಾತ್ರಿ ಶಾ ಅವರನ್ನು ಭೇಟಿ ಮಾಡಿದ ಕೆ.ಜೆ.ಬೋಪಯ್ಯ ಮತ್ತು ಜೆ.ಸಿ.ಮಾಧುಸ್ವಾಮಿ ಅವರಿಗೆ ಈ ಸೂಚನೆ ನೀಡಿದ್ದಾರೆ.</p>.<p>ಇದರಿಂದ ಸಚಿವರಾಗುವವರ ಭವಿಷ್ಯ ಈಗ ಶಾ ಅವರ ಕೈಯಲ್ಲಿದೆ. ಲಾಬಿಗೆ ಅವಕಾಶವಿಲ್ಲ. ಅರ್ಹತೆ, ಪ್ರಾಮಾಣಿಕತೆ, ಸಚ್ಚಾರಿತ್ರ್ಯವುಳ್ಳವರಿಗೇ ಆದ್ಯತೆ ಸಿಗಲಿದೆ ಎನ್ನಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>