‘ಸಂಪೂರ್ಣ ಮಾತನಾಡಲು ಬಿಡದೆ ಕೇಸ್ ಹಾಕಿದ್ದಾರೆ. ಎಲ್ಲಾ ದೇಶಗಳಿಗೆ ಜಿಂದಾಬಾದ್ ಹೇಳುತ್ತಿದ್ದಳು. ಆದರೆ ಹೇಳಲು ಬಿಟ್ಟಿಲ್ಲ. ಹಿಂದೂಸ್ತಾನ್ ಜಿಂದಾಬಾದ್ ಎಂದು ಕೂಡಾ ಹೇಳಿದ್ದಾಳೆ. ಅಮೂಲ್ಯ ಪ್ರತಿಭಾವಂತ ಯುವತಿಯಾಗಿದ್ದು, ವೇದಿಕೆಯಲ್ಲಿದ್ದ ಮುಸ್ಲಿಂ ಮುಖಂಡರು ಹೆದರಿಕೊಂಡು ಮಾತನಾಡಲು ಅವಕಾಶ ಕೊಟ್ಟಿಲ್ಲ’ ಎಂದು ಹೇಳಿದರು.