ರಾಜ್ಯಪಾಲರನ್ನು ಭೇಟಿಯಾದ ಬಲಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಧಾನ ಸಭಾಧ್ಯಕ್ಷರು ರಾಜೀನಾಮೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ. ಅದನ್ನು ಸ್ಪಷ್ಟಪಡಿಸುವ ಸಲುವಾಗಿ ರಾಜ್ಯಪಾಲರನ್ನು ಭೇಟಿಯಾಗಿದ್ದೆ. ರಾಜೀನಾಮೆ ನೀಡಿರುವ ವಿಚಾರವನ್ನು ಸ್ಪಷ್ಟಪಡಿಸಿದ್ದೇನೆ. ರಾಜೀನಾಮೆಗೆ ಕಾರಣವನ್ನೂ ತಿಳಿಸಿದ್ದೇನೆ’ ಎಂದರು.