‘ಟಿಪ್ಪು ಜಯಂತಿ ಸರ್ಕಾರಿ ಕಾರ್ಯಕ್ರಮವಾಗಿದೆ. ಮುಖ್ಯಮಂತ್ರಿ, ಉಪ-ಮುಖ್ಯಮಂತ್ರಿ , ದೇವೇಗೌಡರಾಗಲಿ ಕಾರ್ಯಕ್ರಮದಲ್ಲಿ ಹಾಜರಿರದೇ ತಾಂತ್ರಿಕವಾಗಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಸಿದ್ದರಾಮಯ್ಯನ ಬೆನ್ನು ಮೇಲಿರುವ ತಿಪ್ಪೆ ಸುಲ್ತಾನನ್ನು, ತಮ್ಮ ಹೆಗಲ ಮೇಲೆ ಹಾಕಿಕೊಳ್ಳಲು ದೇವೇಗೌಡರಿಗೇನು ಸಣ್ಣ ರಾಜಕೀಯ ಪ್ರಾಯವೇ?’ ಎಂದು ಪ್ರಶ್ನಿಸಿದ್ದಾರೆ.