ಈ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತಾ ಸಿಬ್ಬಂದಿ, ತೀವ್ರ ತಪಾಸಣೆ ಮಾಡಿದ್ದಾರೆ. ತಪಾಸಣೆ ನಂತರ ಇದೊಂದು ಹುಸಿ ಬಾಂಬ್ ಕರೆ ಎಂದು ಗೊತ್ತಾಗಿದೆ. ನಗರದಲ್ಲಿ ಸೋಮವಾರ ಸಿಎಎ ಪರ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ವಿಮಾನ ಟೇಕ್ಆಫ್ ಆದ ನಂತರ ಈ ಕರೆ ಬಂದಿತ್ತು ಎಂದು ಮೂಲಗಳು ತಿಳಿಸಿವೆ.