ರಾಜ್ಯಶಾಸ್ತ್ರ ಅಕಾಡೆಮಿ ವತಿಯಿಂದ ಬುಧವಾರ ಆಯೋಜಿಸಿದ್ದ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದ ಅವರು, ‘ಶಿಕ್ಷಕರು, ಉಪನ್ಯಾಸಕರು ಇನ್ನು ಮುಂದೆ ಪಾಠ ಬೋಧನೆ ಬಿಟ್ಟು ಡಿಡಿಪಿಐ, ಡಿಡಿಪಿಯು ಕಚೇರಿಗಳಿಗೆ ಅಲೆಯಬೇಕಾಗಿಲ್ಲ. ಅದನ್ನು ತಪ್ಪಿಸುವ ಉದ್ದೇಶದಿಂದ ಆ್ಯಪ್ ರೂಪಿಸಲಾಗಿದೆ. ಆ್ಯಪ್ ಮೂಲಕ ಸಮಸ್ಯೆ ಹಂಚಿಕೊಂಡರೆ ತಕ್ಷಣ ಪರಿಹಾರ ದೊರೆಯಲಿದೆ’ ಎಂದರು.