ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆಡಿ.ಕೆ.ಸುರೇಶ್, ಕೆ.ಆರ್.ಪುರಂಕ್ಕೆ ಜಾರ್ಜ್, ಯಶವಂತಪುರಕ್ಕೆ ಜಮೀರ್ ಅಹ್ಮದ್, ಎಂ.ಕೃಷ್ಣಪ್ಪ, ಹೊಸಕೋಟೆಗೆಕೃಷ್ಣಭೈರೇಗೌಡ, ಉಗ್ರಪ್ಪ, ಮಹಾಲಕ್ಷ್ಮಿ ಲೇಔಟ್ಗೆಮಾಗಡಿ ಬಾಲಕೃಷ್ಣ, ನಜೀರ್ ಅಹ್ಮದ್, ಕೆ.ಆರ್.ಪೇಟೆಗೆ ಚೆಲುವರಾಯ ಸ್ವಾಮಿ, ಗೋಕಾಕ್ ಕ್ಷೇತ್ರಕ್ಕೆ ಶಿವಾನಂದ ಪಾಟೀಲ್, ಹುಣಸೂರಿಗೆಎಚ್.ಸಿ.ಮಹದೇವಪ್ಪ, ರಾಣೆಬೆನ್ನೂರು ಕ್ಷೇತ್ರಕ್ಕೆಎಚ್.ಎಂ.ರೇವಣ್ಣ, ಹಾವೇರಿಗೆ ಎಚ್.ಕೆ.ಪಾಟೀಲ್, ಅಥಣಿ ಕ್ಷೇತ್ರಕ್ಕೆ ಈಶ್ವರ್ ಖಂಡ್ರೆ ಅವರು ವೀಕ್ಷಕರನ್ನಾಗಿ ಕಾಂಗ್ರೆಸ್ ನೇಮಿಸಿದೆ.