‘ಮುಂಬೈನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಮಂಡ್ಯ ಜಿಲ್ಲೆಯ ವ್ಯಕ್ತಿಯನ್ನು ಊರಿಗೆ ಅಂಬುಲೆನ್ಸ್ನಲ್ಲಿ ತರಲಾಗಿತ್ತು. ಅಂಬುಲೆನ್ಸ್ನಲ್ಲಿ ಪತ್ನಿ, ಇಬ್ಬರು ಮಹಿಳೆಯರು, ಪುತ್ರ, ಇಬ್ಬರು ಮೊಮ್ಮಕ್ಕಳು, ಸಂಬಂಧಿಯೊಬ್ಬರು ಬಂದಿದ್ದಾರೆ. ಈ ಪೈಕಿ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯೂ ನಡೆಯುತ್ತಿದೆ’ ಎಂದು ಪ್ರತಿಕ್ರಿಯಿಸಿದರು.