ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಡಾ.ಎ.ಎಸ್.ಶಿರಾಲ್ ಶೆಟ್ಟಿ, ಗುಲಬರ್ಗಾ ವಿಶ್ವವಿದ್ಯಾಲಯಕ್ಕೆಪ್ರೊ.ಎಸ್.ಪಿ. ಮೆಲ್ಕೇರಿ, ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆಪ್ರೊ.ಎಸ್.ಎಂ.ಹುರಕಡ್ಲಿ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರೊ.ಎಸ್.ಎಸ್. ಪಾಟೀಲ್ ಹಾಗೂ ಬೆಂಗಳೂರಿನ ಕರ್ನಾಟಕ ಸಂಸ್ಕೃತವಿಶ್ವವಿದ್ಯಾಲಯಕ್ಕೆ ಪ್ರೊ.ವಿ.ಗಿರೀಶ್ ಚಂದ್ರ ಅವರನ್ನು ನೇಮಿಸಲಾಗಿದೆ.