ಆರೋಪಿಯು ಆ ಬಿಲ್ಗಳನ್ನು ಟ್ರಾನ್ಸ್ಪೋರ್ಟ್ ಕಂಪನಿಗೆ ನೀಡಿಅಡಿಕೆಯ ಚೀಲಗಳನ್ನು ತೆಗೆದುಕೊಂಡು ಹೋಗಿದ್ದ. ಸುಬ್ರಹ್ಮಣ್ಯ ಅವರು ಅಡಿಕೆಗೆಹಣ ಪಾವತಿಸುವಂತೆ ಕೇಳಿದಾಗ ಏನೇನೋ ಸಬೂಬು ನೀಡಿದ್ದ. ಅಲ್ಲದೇ, ತನಗೆ ಇನ್ನೂ 30 ಚೀಲ ಅಡಿಕೆ ಬೇಕು ಎಂದು ಕೇಳಿದ್ದ. ಅಡಿಕೆ ಬಂದ ಕೂಡಲೇಎರಡೂ ಕಂತುಗಳಹಣವನ್ನು ಒಂದೇ ಸಲಕ್ಕೆಕೊಡುವುದಾಗಿದೂರವಾಣಿಯಲ್ಲಿ ತಿಳಿಸಿದ್ದ. ಈ ಬಾರಿಯೂ ಆರೋಪಿಯ ಮಾತು ನಂಬಿದಸುಬ್ರಹ್ಮಣ್ಯ,ಡಿ.7ರಂದು ₹ 6.22ಲಕ್ಷಮೌಲ್ಯದ30 ಚೀಲ ಅಡಿಕೆಯನ್ನು ಕಳುಹಿಸಿದರು.