2014ರ ಲೋಕಸಭೆ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಮಾತ್ರ ಬಿಜೆಪಿ ಗೆದ್ದಿತ್ತು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲೂ ಭಾರಿ ಹಿನ್ನಡೆ ಅನುಭವಿಸಿತ್ತು.2019ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿದ್ದ ಬಿಜೆಪಿ ರಾಷ್ಟ್ರೀಯ ನಾಯಕರು, ಆರ್ಎಸ್ಎಸ್ ಹಿನ್ನೆಲೆಯ ಅರವಿಂದ ಲಿಂಬಾವಳಿ ಅವರನ್ನು ಆ ರಾಜ್ಯದ ಉಸ್ತುವಾರಿಯನ್ನಾಗಿ ನೇಮಿಸಿದ್ದರು.