ಪೂಲಕುಂಟ್ಲಹಳ್ಳಿ ಗ್ರಾಮದ ಕೇಶವ ಎನ್ನುವವರು ಕುಡಿದ ನಶೆಯಲ್ಲಿ ತನ್ನ ಮೇಲೆಹಾಗೂ ತನ್ನನ್ನುಕರೆದುಕೊಂಡು ಹೋಗಲು ಬಂದಿದ್ದ ಪತಿಯ ಮೇಲೆ ಹಲ್ಲೆ ನಡೆಸಿರುವುದಾಗಿ ಆಶಾ ಕಾರ್ಯಕರ್ತೆ ದೂರಿದ್ದಾರೆ.ಶಿಡ್ಲಘಟ್ಟ ತಾಲ್ಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯಿತಿ ವ್ಶಾಪ್ತಿಯ ಗಂಗಹಳ್ಳಿ ಗ್ರಾಮದ ಆಶಾ ಕಾರ್ಯಕರ್ತೆಯಾದ ರವಣಮ್ಮ ಅವರು ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.