ಕಾಂಗ್ರೆಸ್ನ ಪ್ರಿಯಾಂಕ್ ಖರ್ಗೆ, ‘ತಹಶೀಲ್ದಾರ್ಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಸಮಾಜ ಕಲ್ಯಾಣ ಇಲಾಖೆ ಇಲ್ಲ. ಶಿಫಾರಸು ಮಾಡುವ ಅಧಿಕಾರವಷ್ಟೇ ಇದೆ’ ಎಂದರು. ಕಾಂಗ್ರೆಸ್ನ ಪಿ.ಟಿ.ಪರಮೇಶ್ವರ ನಾಯ್ಕ್, ‘ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಬೇಕು. ಈ ಸಂಬಂಧ ಮಸೂದೆ ಮಂಡಿಸಿ’ ಎಂದು ಸಲಹೆ ನೀಡಿದರು.