ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಪಕ್ಷದ ಹಿರಿಯರು ಅಸಮಾಧಾನಗೊಂಡಿದ್ದಾರೆ. ಕೆಲವರು ಬಹಿರಂಗವಾಗಿಯೇ ತಮ್ಮ ಬೇಸರ ತೋಡಿಕೊಂಡಿದ್ದಾರೆ ಎಂದರು.ಸಂಪುಟ ವಿಸ್ತರಣೆಗೆ ಇಷ್ಟು ದಿನ ಬೇಕಾಯಿತು. ಆದರೂ, ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಬಿಜೆಪಿಯ ಸದ್ಯದ ಸ್ಥಿತಿ ನೋಡಿದರೆ, ವಿಧಾನಸಭೆ ಚುನಾವಣೆ ಯಾವಾಗ ಬೇಕಾದರೂ ಬರಬಹುದು ಎಂದುಪರಮೇಶ್ವರ್ ಅಭಿಪ್ರಾಯಪಟ್ಟರು.