ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಹಶೀಲ್ದಾರ್ ಅನಂತಶಂಕರ, ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಯುವಸಬಲೀಕರಣ ಅಧಿಕಾರಿ ಎಂ. ಮಾಮಚ್ಚನ್, ಸರ್ಕಾರಿ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಯೋಗಾನಂದ, ಪ್ರಭಾರ ಸಿಡಿಪಿಒ ಭಾರತಿ, ತೋಟಗಾರಿಕಾ ಇಲಾಖೆಯ ಹಿರಿಯ ನಿರ್ದೇಶಕಿ ರೇಖಾ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್, ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಕುಸುಮಾಧರ್, ಪುತ್ತೂರು ಕರ್ನಾಟಕ ಸಂಘ ಅಧ್ಯಕ್ಷ ಬಿ.ಪುರಂದರ ಭಟ್, ರಂಗಕರ್ಮಿ ಐ.ಕೆ.ಬೊಳುವಾರು. ಸುದಾನ ವಿದ್ಯಾಸಂಸ್ಥೆಯ ಸಂಚಾಲಕ ವಿಜಯಹಾರ್ವಿನ್ ಇದ್ದರು.