ಡಿಸೆಂಬರ್ನಲ್ಲಿ ರಾಷ್ಟ್ರೀಯ ಬೈಠಕ್ ನಡೆಸಲು ಚಿಂತನೆ ಮಾಡಲಾಗಿದ್ದು, ನಗರದ ಸಂಘನಿಕೇತನದಲ್ಲಿ ದೇಶದ ನಾನಾ ಭಾಗಗಳಿಂದ ಆರ್ಎಸ್ಎಸ್ನ ಪ್ರಚಾರಕರು, ವಿಎಚ್ಪಿ ಪ್ರಮುಖರು ಭಾಗವಹಿಸಲಿದ್ದಾರೆ. ಈ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಕರಾವಳಿಯಿಂದಲೇ ಸ್ಪಷ್ಟ ಯೋಜನೆಗಳನ್ನು ರೂಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.