ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಳಿಯ ಗತಿ ಪೂರ್ವ ದಿಕ್ಕಿಗಿದೆ, ಮಿಡತೆ ರಾಜ್ಯಕ್ಕೆ ಬರುವುದಿಲ್ಲ: ಬಿ.ಸಿ.ಪಾಟೀಲ

Last Updated 28 ಮೇ 2020, 8:41 IST
ಅಕ್ಷರ ಗಾತ್ರ

ಬೆಂಗಳೂರು: ಮಹಾರಾಷ್ಟ್ರ ಮೂಲಕ ರಾಜ್ಯ ಪ್ರವೇಶಿಸಲಿರುವ ಮಿಡತೆಗೆ ಗಾಳಿ ಸಹಕಾರ ನೀಡುತ್ತಿಲ್ಲ. ಗಾಳಿಯ ನಡೆ ಪೂರ್ವ ದಿಕ್ಕಿನತ್ತ ಸಾಗುತ್ತಿರುವುದರಿಂದ ರಾಜ್ಯದತ್ತ ಅದು ಬರುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಪೊಂಡಾದಲ್ಲಿರುವ ಮಿಡತೆಗಳ ಹಿಂಡು ರಾಜ್ಯದತ್ತ ಬರದೆ ಪೂರ್ವ ದಿಕ್ಕಿನತ್ತ ಸಾಗಲಿದೆ ಎಂದು ಅವರು ಗುರುವಾರ ವಿಕಾಸಸೌಧದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಒಂದು ವೇಳೆ ರಾಜ್ಯಕ್ಕೆ ದಾಳಿ ಮಾಡಿದರೂ ಅದನ್ನು ನಿಯಂತ್ರಿಸುವ ರಾಸಾಯನಿಕಗಳು ಸಿದ್ದ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT