<p><strong>ಬೆಂಗಳೂರು:</strong> ರಾಜ್ಯ ರಾಜಕಾರಣ ಕ್ಷಣ ಕ್ಷಣಕ್ಕೂ ತಿರುವು ಪಡೆಯುತ್ತಿರುವ ಬೆನ್ನಲೇ ಕಾಂಗ್ರೆಸ್ನ ಕೇಂದ್ರನಾಯಕರಾದ ಗುಲಾಂ ನಬಿ ಅಜಾದ್ ಮತ್ತು ಬಿ.ಕೆ ಹರಿಪ್ರಸಾದ್ ಬೆಂಗಳೂರಿಗೆ ಬರಲಿದ್ದಾರೆ.</p>.<p>ರಾಜೀನಾಮೆ ನೀಡಿರುವ ರೋಶನ್ ಬೇಗ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.</p>.<p>ಮಂಗಳವಾರ ರೋಶನ್ ಬೇಗ್ ರಾಜೀನಾಮೆ ನೀಡಿದ್ದರು. ಈ ಇಬ್ಬರು ಶಾಸಕರನ್ನು ಮನವೊಲಿಕೆ ಮಾಡಿ ಮತ್ತೆ ಸರ್ಕಾರವನ್ನು ಸುಭದ್ರಗೊಳಿಸುವ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ರಾಜಕಾರಣ ಕ್ಷಣ ಕ್ಷಣಕ್ಕೂ ತಿರುವು ಪಡೆಯುತ್ತಿರುವ ಬೆನ್ನಲೇ ಕಾಂಗ್ರೆಸ್ನ ಕೇಂದ್ರನಾಯಕರಾದ ಗುಲಾಂ ನಬಿ ಅಜಾದ್ ಮತ್ತು ಬಿ.ಕೆ ಹರಿಪ್ರಸಾದ್ ಬೆಂಗಳೂರಿಗೆ ಬರಲಿದ್ದಾರೆ.</p>.<p>ರಾಜೀನಾಮೆ ನೀಡಿರುವ ರೋಶನ್ ಬೇಗ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.</p>.<p>ಮಂಗಳವಾರ ರೋಶನ್ ಬೇಗ್ ರಾಜೀನಾಮೆ ನೀಡಿದ್ದರು. ಈ ಇಬ್ಬರು ಶಾಸಕರನ್ನು ಮನವೊಲಿಕೆ ಮಾಡಿ ಮತ್ತೆ ಸರ್ಕಾರವನ್ನು ಸುಭದ್ರಗೊಳಿಸುವ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>