<p><strong>ಬೆಂಗಳೂರು:</strong> ರಾಜ್ಯ ರಾಜಕಾರಣ ಕ್ಷಣ ಕ್ಷಣಕ್ಕೂ ತಿರುವು ಪಡೆಯುತ್ತಿರುವ ಬೆನ್ನಲೇ ಕಾಂಗ್ರೆಸ್ನ ಕೇಂದ್ರನಾಯಕರಾದ ಗುಲಾಂ ನಬಿ ಅಜಾದ್ ಮತ್ತು ಬಿ.ಕೆ ಹರಿಪ್ರಸಾದ್ ಬೆಂಗಳೂರಿಗೆ ಬರಲಿದ್ದಾರೆ.</p>.<p>ರಾಜೀನಾಮೆ ನೀಡಿರುವ ರೋಶನ್ ಬೇಗ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.</p>.<p>ಮಂಗಳವಾರ ರೋಶನ್ ಬೇಗ್ ರಾಜೀನಾಮೆ ನೀಡಿದ್ದರು. ಈ ಇಬ್ಬರು ಶಾಸಕರನ್ನು ಮನವೊಲಿಕೆ ಮಾಡಿ ಮತ್ತೆ ಸರ್ಕಾರವನ್ನು ಸುಭದ್ರಗೊಳಿಸುವ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ರಾಜಕಾರಣ ಕ್ಷಣ ಕ್ಷಣಕ್ಕೂ ತಿರುವು ಪಡೆಯುತ್ತಿರುವ ಬೆನ್ನಲೇ ಕಾಂಗ್ರೆಸ್ನ ಕೇಂದ್ರನಾಯಕರಾದ ಗುಲಾಂ ನಬಿ ಅಜಾದ್ ಮತ್ತು ಬಿ.ಕೆ ಹರಿಪ್ರಸಾದ್ ಬೆಂಗಳೂರಿಗೆ ಬರಲಿದ್ದಾರೆ.</p>.<p>ರಾಜೀನಾಮೆ ನೀಡಿರುವ ರೋಶನ್ ಬೇಗ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.</p>.<p>ಮಂಗಳವಾರ ರೋಶನ್ ಬೇಗ್ ರಾಜೀನಾಮೆ ನೀಡಿದ್ದರು. ಈ ಇಬ್ಬರು ಶಾಸಕರನ್ನು ಮನವೊಲಿಕೆ ಮಾಡಿ ಮತ್ತೆ ಸರ್ಕಾರವನ್ನು ಸುಭದ್ರಗೊಳಿಸುವ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>