‘ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಎಲ್ಲವನ್ನೂ ಈ ಹಿಂದೆ ಎದುರಿಸಿದ್ದೇನೆ, ಮುಂದೆಯೂ ಎದುರಿಸುತ್ತೇನೆ ಎನ್ನುವ ವಿಶ್ವಾಸ ಇದೆ. ಮೋದಿ ಅಲೆ ಇಲ್ಲ ಎನ್ನುವ ಚಿಂತೆ ಮುಖ್ಯಮಂತ್ರಿಗೆ ಯಾಕೆ? ರಾಜ್ಯದಲ್ಲಿ ಅಪ್ಪ–ಮಕ್ಕಳ ಅಲೆ ಎಲ್ಲಿದೆ ಮಂಡ್ಯದಲ್ಲಿ ಹಣದ ಹೊಳೆ ಹರಿಯುತ್ತಿದೆ. ಸಚಿವ ಪುಟ್ಟರಾಜು ಬಳಿ ಹಣಕ್ಕಾಗಿ ಬೇಡಿಕೆ ಪ್ರಕರಣ ಒಂದು ಸ್ಯಾಂಪಲ್ ಮಾತ್ರ’ ಎಂದರು.