ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಬೀದರ್ ಭಗವಂತ ಖೂಬಾ, ಮಾಜಿ ಸಚಿವ ಸುನಿಲ್ ವಲ್ಯಾಪುರೆ, ಆಳಂದ ಶಾಸಕ ಸುಭಾಷ್ ಗುತ್ತೇದಾರ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ , ಸುರಪುರ ಶಾಸಕ ನರಸಿಂಹ ನಾಯಕ (ರಾಜೂಗೌಡ), ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಇದ್ದರು.