‘ಈಗ ರಾಜಕೀಯ ನಿವೃತ್ತಿ ಘೋಷಿಸಲಿ’
‘ಕುಮಾರಸ್ವಾಮಿ ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಹೇಳಿದ್ದ ಯಡಿಯೂರಪ್ಪನವರು ಇದೀಗ ತಪ್ಪೊಪ್ಪಿಕೊಂಡಿದ್ದು,ಹಿನ್ನೆಲೆ ಕೂಡಲೇ ರಾಜಕೀಯದಿಂದ ನಿವೃತ್ತಿ ಘೋಷಿಸಲಿ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಆಗ್ರಹಿಸಿದರು.