ಮುಖ್ಯಮಂತ್ರಿಯಾಗಿದ್ದಾಗ‘ಕಾವೇರಿ’ಯನ್ನುವಾಸ್ತವ್ಯಕ್ಕೆಸಿದ್ದರಾಮಯ್ಯ ಅವರುಹಂಚಿಕೆ ಮಾಡಿಕೊಂಡಿದ್ದರು. 2018ರ ವಿಧಾನಸಭೆ ಚುನಾವಣೆ ಬಳಿಕ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಅವರು, ಸಚಿವ ಸ್ಥಾನಮಾನ ಸಿಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಕೆಲದಿನ ಅಲ್ಲಿಯೇ ತಮ್ಮ ವಾಸ್ತವ್ಯ ಮುಂದುವರಿಸಿದ್ದರು.