‘ಹುಬ್ಬಳ್ಳಿ ಎಂಜಿನಿಯರಿಂಗ್ ಕಾಲೇಜು ಯುವಕರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ಖಂಡನೀಯ. ಭಾರತದ ಪ್ರಜೆಗಳಾಗಿ ಪಾಕಿಸ್ತಾನ ಬೆಂಬಲಿಸಿದರೆ ಕೈಕಟ್ಟಿಕೊಂಡು ಸುಮ್ಮನಿರಬೇಕೆ? ಕಾಶ್ಮೀರ ಭಾರತಕ್ಕೆ ಸೇರಿದ್ದು, ಅದನ್ನು ಫ್ರೀ ಕಾಶ್ಮೀರ ಮಾಡಲು ಬಿಡುವುದಿಲ್ಲ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಇಂತಹ ದೇಶ ವಿರೋಧಿ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.