ಆದಿತ್ಯನಾಥ ಅವರು ಚಪ್ಪಲಿ ಹಾಕಿರುವುದನ್ನು ಕಂಡು ಅದೇ ಚಪ್ಪಲಿಯಿಂದ ಹೊಡೆಯಬೇಕು ಎಂದೆನಿಸಿತ್ತು. ಆದಿತ್ಯನಾಥ ಒಬ್ಬ ಆಷಾಢಭೂತಿ ಮುಖ್ಯಮಂತ್ರಿ. ಆತ ಯೋಗಿ ಅಲ್ಲ. ಅವನೊಬ್ಬ ಭೋಗಿ. ಯೋಗಿಯಾದವರು ಎಲ್ಲವನ್ನು ತ್ಯಜಿಸಿ ಗುಹೆಯಲ್ಲಿ ಕುಳಿತುಕೊಳ್ಳಬೇಕು. ಆದರೆ ಇವನು ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತಿದ್ದಾನೆ ಎಂದು ಏಕವಚದಲ್ಲಿ ನಿಂದಿಸಿದ್ದಾರೆ.