‘ವೈಜ್ಞಾನಿಕ ವರದಿಗಳ ಪ್ರಕಾರ ಅರಣ್ಯಕ್ಕೆ ಒಂದು ಬಾರಿ ಬೆಂಕಿ ಬಿದ್ದರೆ, ಅದು ಕಾಡಿನ ಏಳು ವರ್ಷಗಳ ಬೆಳವಣಿಗೆಯನ್ನು ಸ್ಥಗಿತಗೊಳಿಸುತ್ತದೆ.ಮಣ್ಣಿನಲ್ಲಿ ಸತ್ವ ಇಲ್ಲದಿದ್ದರೆ ಅಲ್ಲಿ ಏನೂ ಬೆಳೆಯುವುದಿಲ್ಲ. ನೆಲದಲ್ಲಿ ಸೂಕ್ಷ್ಮಾಣುಜೀವಿಗಳು ಸಕ್ರಿಯವಾಗಿದ್ದರೆ, ಮಣ್ಣಿನ ಆರೋಗ್ಯ ಉತ್ತಮವಾಗಿರುತ್ತದೆ ಎಂದು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.