ಆರೋಪಗಳೇನು?
* ವೇಣುಗೋಪಾಲ ಅವರು ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ಗೆ (ಯುವಿಸಿಇ) ನೇಮಕಗೊಳ್ಳುವಾಗ ಸುಳ್ಳು ಜಾತಿ ಪ್ರಮಾಣಪತ್ರ ಮತ್ತು ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದರು.
* ವಿದ್ಯಾರ್ಥಿನಿಯೊಬ್ಬರಿಗೆ ಅಕ್ರಮವಾಗಿ ಪರೀಕ್ಷೆ ಬರೆಯಲು ನೆರವಾಗಿದ್ದರು. ರೀಡರ್ ಹುದ್ದೆಗೆ ನೇಮಕವನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ರದ್ದುಗೊಳಿಸಿತ್ತು.
* ಯುವಿಸಿಇನಲ್ಲಿ ಪೂರ್ಣಾವಧಿ ನೌಕರರಾಗಿದ್ದಾಗ ಪಿಎಚ್.ಡಿ ಅಧ್ಯಯನಕ್ಕೆ ಸಂಬಂಧಿಸಿದನಾಲ್ಕು ಕೋರ್ಸ್ಗಳನ್ನು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಏಕಕಾಲಕ್ಕೆ ಪೂರೈಸಿದ್ದಾರೆ.