‘ಪ್ರಧಾನಿ ನರೇಂದ್ರ ಮೋದಿ ನೇಣಿಗೇರಲು ಸಿದ್ಧವಾದರೆ ನಾವು ರಸ್ತೆ ಸಿದ್ಧಪಡಿಸಿ ಕೊಡುತ್ತೇವೆ’ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಶ್ರೀಮಂತಿಕೆ, ಯೌವ್ವನ ಮತ್ತು ಅಧಿಕಾರ ಒಟ್ಟಿಗೆ ಬಂದಾಗ ಈ ರೀತಿ ಅಹಂಕಾರ ಬರುತ್ತದೆ. ಪ್ರಿಯಾಂಕ್ ಖರ್ಗೆಗೆ ಈ ಮೂರೂ ಒಟ್ಟಿಗೆ ಬಂದಿವೆ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ’ ಎಂದು ಜರಿದರು.