ವಿರೋಧ ಇಲ್ಲ:‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನಕ್ಕೆ ಸಿದ್ದರಾಮಯ್ಯ ಅವರು ಹೋಗಿ ಬಂದಿದ್ದಕ್ಕೆ ಕಾಂಗ್ರೆಸ್ನೊಳಗೆ ಯಾವುದೇ ಅಸಮಾಧಾನವಿಲ್ಲ. ರಾಜಕೀಯ ಬೇರೆ, ಮನುಷ್ಯ ಸಂಬಂಧಗಳು ಬೇರೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಹಾಗಾಗಿ, ಇದರ ಬಗ್ಗೆ ಯಾರಿಂದಲೂ ಅಪಸ್ವರವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.