‘ಸಂವಿಧಾನದ ಪ್ರಕಾರ ಲೋಕಸಭೆ, ರಾಜ್ಯಸಭೆಯಲ್ಲಿ ಅನುಮೋದನೆ ಪಡೆದ ಸಿಎಎಯನ್ನು ವಿರೋಧಿಸುತ್ತಿದ್ದಾರೆ. ಸಿಎಎ ವಿರುದ್ಧ ಪ್ರತಿಭಟಿಸುವವರಿಗೆ ಬೆಂಬಲ ನೀಡುತ್ತದೆ ಎಂದರೆ ಕಾಂಗ್ರೆಸ್ ಕೂಡಾ ಸಂವಿಧಾನ ವಿರೋಧಿಯಾಗಿದೆ. ಸಿದ್ದರಾಮಯ್ಯ, ರಮೇಶ್ ಕುಮಾರ್, ಈಶ್ವರ ಖಂಡ್ರೆ ನನ್ನ ಬಗ್ಗೆ ಮಾತನಾಡಿದ್ದು, ಅವರಿಗಿಂತಲೂ ಕೆಟ್ಟ ಶಬ್ದ ಬಳಸಲು ನನಗೂ ಬರುತ್ತದೆ’ ಎಂದು ಹರಿಹಾಯ್ದರು.