ನಗರದ ಕೇಂದ್ರಭಾಗದಲ್ಲಿ ಸೇರಿದಂತೆ ಮೈಸೂರು ರಸ್ತೆ, ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆ, ಹೊಸೂರು ರಸ್ತೆ, ಮಾಗಡಿ ರಸ್ತೆ ಹಾಗೂ ಕನಕಪುರ ರಸ್ತೆಯ ಬದಿಯಲ್ಲಿ ಅಳವಡಿಸಿದ್ದ ಹೆಚ್ಚಿನ ಜಾಹೀರಾತುಗಳನ್ನು ತೆರವುಗೊಳಿಸಲು ಸಿಬ್ಬಂದಿ ಆದ್ಯತೆ ನೀಡಿದ್ದರು. ಬಳಿಕ ಇತರೆ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿದರು.