<p><strong>ರಾಯಚೂರು:</strong> ಕರ್ತವ್ಯಲೋಪ ಸಂಬಂಧ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿ ಹಾಗೂ ಇಬ್ಬರು ಕಾನ್ ಸ್ಟೆಬಲ್ಗಳನ್ನು ಗುರುವಾರ ಅಮಾನತು ಮಾಡಲಾಗಿದೆ.</p>.<p>ರಾಯಚೂರು ಹೊರವಲಯದ ಸಾತ್ ಮೈಲಿ ಚೆಕ್ ಪೋಸ್ಟ್ ಮುಖ್ಯಸ್ಥರಾಗಿದ್ದ ಕೃಷಿ ಮಾರುಕಟ್ಟೆ ಸಮಿತಿ ಮೇಲ್ವಿಚಾರಕ ಋಷಿಕಾಂತ್ ಅವರನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.</p>.<p>ಗ್ರಾಮೀಣ ಠಾಣೆಯ ಸತ್ಯನಾರಾಯಣ ಮತ್ತು ಬಸವರಾಜ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಕರ್ತವ್ಯಲೋಪ ಸಂಬಂಧ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿ ಹಾಗೂ ಇಬ್ಬರು ಕಾನ್ ಸ್ಟೆಬಲ್ಗಳನ್ನು ಗುರುವಾರ ಅಮಾನತು ಮಾಡಲಾಗಿದೆ.</p>.<p>ರಾಯಚೂರು ಹೊರವಲಯದ ಸಾತ್ ಮೈಲಿ ಚೆಕ್ ಪೋಸ್ಟ್ ಮುಖ್ಯಸ್ಥರಾಗಿದ್ದ ಕೃಷಿ ಮಾರುಕಟ್ಟೆ ಸಮಿತಿ ಮೇಲ್ವಿಚಾರಕ ಋಷಿಕಾಂತ್ ಅವರನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.</p>.<p>ಗ್ರಾಮೀಣ ಠಾಣೆಯ ಸತ್ಯನಾರಾಯಣ ಮತ್ತು ಬಸವರಾಜ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>