ಜಿಲ್ಲಾಡಳಿತದಿಂದ ಕೋರಿಕೆ ಬಂದಲ್ಲಿ ತುರ್ತಾಗಿ ವಾಹನ ಕಳುಹಿಸುವುದು, ಮಾರ್ಗ ಮಧ್ಯೆ ಸಿಲುಕಿಕೊಂಡ ಬಸ್ಗಳಿಂದ ಪ್ರಯಾಣಿಕರನ್ನು ಸುರಕ್ಷಿತ ಪ್ರದೇಶಗಳಿಗೆ ಕರೆದೊಯ್ಯುವುದು, ಮುಂಗಡ ಕಾಯ್ದಿರಿಸಿದ ಪ್ರಯಾಣಿಕರು ಅನಿವಾರ್ಯ ಕಾರಣಗಳಿಂದ ಕೊನೇಕ್ಷಣದಲ್ಲಿ ಪ್ರಯಾಣ ರದ್ದು ಮಾಡಬೇಕಾಗಿ ಬಂದಲ್ಲಿ ಪೂರ್ತಿ ಮೊತ್ತ ಮರಳಿಸಲು ಕ್ರಮ ಕೈಗೊಳ್ಳುವಂತೆಯೂ ಘಟಕಗಳಿಗೆ ಕಳುಹಿಸಿದ ಸುತ್ತೋಲೆಯಲ್ಲಿಕೆಎಎಸ್ಆರ್ಟಿಸಿ ಸೂಚಿಸಿದೆ.