ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಡಿ ದಾಳಿ: ಗಾಯಾಳು ಆರೋಗ್ಯ ವಿಚಾರಿಸಿದ ಡಾ.ಪರಮೇಶ್ವರ

Last Updated 6 ಡಿಸೆಂಬರ್ 2018, 5:53 IST
ಅಕ್ಷರ ಗಾತ್ರ

ತುಮಕೂರು: ಕೊರಟಗೆರೆ ತಾಲ್ಲೂಕು ತೋವಿನಕೆರೆ ಸಮೀಪ ಈಚೆಗೆ ಕರಡಿ ದಾಳಿಯಿಂದ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಗಾಯಾಳುಗಳ ಆರೋಗ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಪರಮೇಶ್ವರ ಗುರುವಾರ ವಿಚಾರಿಸಿದರು.

ಗಾಯಾಳುಗಳಿಗೆ ಚಿಕಿತ್ಸೆ ಮತ್ತು ಆರೈಕೆಗೆ ಸಂಬಂಧಿಸಿದಂತೆ ಹೆಚ್ಚಿನ ನಿಗಾವಹಿಸಲು ವೈದ್ಯರಿಗೆ ಸೂಚಿಸಿದರು.

ಗಾಯಾಳುಗಳಿಗೆ ಅರಣ್ಯ ಇಲಾಖೆಯ ವತಿಯಿಂದ ತಲಾ ₹ 20 ಸಾವಿರ ಪರಿಹಾರ ವಿತರಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT