‘ಇದು ವಿವೇಕಾನಂದರ ಕಾಲವಲ್ಲ. ವಿವಾದಾನಂದರ, ವಿಕಾರಾನಂದರ ಕಾಲದಲ್ಲಿದ್ದೇವೆ. ವಿಚಾರಗಳನ್ನು ವಿಕಾರಗಳನ್ನಾಗಿ ಮಾಡಲಾಗುತ್ತಿದೆ. ಕೆಲವರು ವಿವೇಕಾನಂದರನ್ನು ಹೈಜಾಕ್ ಮಾಡಿದ್ದು, ಅವರನ್ನು ವಿಮೋಚನೆಗೊಳಿಸಬೇಕಾಗಿದೆ. ಮತಕ್ಕಾಗಿ ಅಪಹರಣಕ್ಕೆ ಒಳಗಾಗಿರುವ ಅಂಬೇಡ್ಕರ್ ಅವರನ್ನೂ ಬಿಡುಗಡೆ ಮಾಡಬೇಕಾಗಿದೆ’ ಎಂದು ಹೇಳಿದರು.