ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಪೈರ್‌ ಜತೆಗೆ ವಾಗ್ವಾದ: ಅಂಬಾಟಿ ರಾಯುಡುಗೆ ಎರಡು ಪಂದ್ಯಗಳ ನಿಷೇಧ ವಿಧಿಸಿದ ಬಿಸಿಸಿಐ

Last Updated 31 ಜನವರಿ 2018, 11:12 IST
ಅಕ್ಷರ ಗಾತ್ರ

ಮುಂಬೈ: ಸೈಯದ್ ಮುಷ್ತಾಕ್ ಟ್ವೀಟಿ– 20 ಕ್ರಿಕೆಟ್‌ ಟೂರ್ನಿಯಲ್ಲಿ ಅಂಪೈರ್‌ ಜತೆಗೆ ವಾಗ್ವಾದ ನಡೆಸಿದ್ದ ಹೈದರಾಬಾದ್‌ ತಂಡದ ನಾಯಕ ಅಂಬಾಟಿ ರಾಯುಡು ಅವರಿಗೆ ಭಾರತೀಯ ನಿಯಂತ್ರಣ ಮಂಡಳಿ(ಬಿಸಿಸಿಐ) ಮುಂದಿನ ಎರಡು ಪಂದ್ಯಗಳಿಗೆ ನಿಷೇಧ ವಿಧಿಸಿದೆ.

ಅಂಬಾಟಿ ರಾಯುಡು ಅವರು ಬಿಸಿಸಿಐನ ‘ನೀತಿ ಸಂಹಿತೆ’ ಉಲ್ಲಂಘನೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT