ಬಿ.ಎಸ್. ಯಡಿಯೂರಪ್ಪ ಅವರನ್ನು ಇನ್ನು ಮುಂದೆ ಜೈಲಿಗೆ ಹೋಗಿ ಬಂದವರು ಎಂದು ಹೇಳಿದರೆ ಕಾನೂನು ಕ್ರಮಕೈಗೊಳ್ಳುವುದಾಗಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬೆದರಿಕೆ ಹಾಕಿದ್ದಾರಲ್ಲ ಎಂಬ ಪ್ರಶ್ನೆಗೆ‘ನಾವು ಅವರ ಹೆಸರು ಹೇಳುವುದೇ ಇಲ್ಲ.ಮಾಜಿ ಮುಖ್ಯಮಂತ್ರಿ, ನಮ್ಮ ಜಿಲ್ಲೆಯ ಮುಖ್ಯಮಂತ್ರಿ ಹಿಂದೆಜೈಲಿಗೆ ಹೋಗಿ ಬಂದಿದ್ದರು ಎಂದಷ್ಟೇ ಹೇಳುತ್ತೇವೆ’ ಎಂದು ಕುಟುಕಿದರು.