‘ಕೇರಳದ ಅರಣ್ಯದಲ್ಲಿ ಜಪ್ತಿ ಮಾಡಲಾಗಿದ್ದ ಕಾರನ್ನು ಸ್ಥಳೀಯ ಠಾಣೆ ಎದುರೇ ನಿಲ್ಲಿಸಲಾಗಿತ್ತು. ಆರೋಪಿಯನ್ನು ಅಲ್ಲಿಗೇ ಕರೆದೊಯ್ದು ಕಾರು ಗುರುತಿಸುವಿಕೆ ಪ್ರಕ್ರಿಯೆ ಪೂರ್ಣಗೊಳಿಸಿದ್ದೇವೆ. ಸದ್ಯದಲ್ಲೇ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ತನಿಖಾ ಪ್ರಗತಿಯನ್ನು ನ್ಯಾಯಾಧೀಶರಿಗೆ ತಿಳಿಸಲಿದ್ದೇವೆ’ ಎಂದರು.