ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿಗೆ ಕೃತಿಗಳ ಆಹ್ವಾನ

Last Updated 5 ಫೆಬ್ರುವರಿ 2019, 18:14 IST
ಅಕ್ಷರ ಗಾತ್ರ

ಬೆಂಗಳೂರು: ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನವು 2018ನೇ ಸಾಲಿನ ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ನೀಡಲು ಕೃತಿಗಳನ್ನು ಆಹ್ವಾನಿಸಿದೆ.

ಕೃತಿಗಳು ಸ್ವತಂತ್ರ ರಚನೆಯಾಗಿರಬೇಕು. ಅನುವಾದಗಳನ್ನು ಪರಿಗಣಿಸುವುದಿಲ್ಲ. ಪ್ರಶಸ್ತಿಯು ₹ 25,000 ನಗದು ಒಳಗೊಂಡಿದೆ.

ಆಸಕ್ತ ಲೇಖಕರು, ಪ್ರಕಾಶಕರು 2018ರಲ್ಲಿ ಪ್ರಕಟವಾದ ಕಥಾಸಂಕಲನದ ಮೂರು ಪ್ರತಿಗಳನ್ನು ಮಾರ್ಚ್‌ 31ರೊಳಗೆ ಸಲ್ಲಿಸಲು ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.

ವಿಳಾಸ: ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ, ನಂ.15, 2ನೇ ಅಡ್ಡರಸ್ತೆ, ನಿಸರ್ಗ ಬಡಾವಣೆ, ಉಲ್ಲಾಳ ಆರ್‌ಟಿಒ ಕಚೇರಿ ಹತ್ತಿರ, ಬೆಂಗಳೂರು – 560091

ಹೆಚ್ಚಿನ ಮಾಹಿತಿಗೆ ಮೊಬೈಲ್‌ ಸಂಖ್ಯೆ 9980305837ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT