ಬಂದ್ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದ್ದ ವಿಟಿಯು, ರಾಣಿ ಚನ್ನಮ್ಮ, ಬೆಂಗಳೂರು, ದಾವಣಗೆರೆ ಸೇರಿದಂತೆ ವಿಶ್ವವಿದ್ಯಾಲಯಗಳು ಹಾಗೂ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುವುದಿಲ್ಲ.ಬೆಂಗಳೂರು ನಗರ ಸೇರಿದಂತೆ ಬಹುತೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳ ರಜೆಯನ್ನು ರದ್ದುಗೊಳಿಸಿದ್ದಾರೆ.