ನಳಿನಿ ಟಿ. ಭೀಮಪ್ಪ ಅವರು ಬರೆದ ‘ಯಾರಿಗ್ಹೇಳೋಣಾ ನನ್ನ ಪ್ರಾಬ್ಲೆಮ್ಮು?’ ಹಾಗೂನಿರ್ಮಲಾ ಶೆಟ್ಟರ ಅವರ ‘ಅಲಂಕಾರಕ್ಕೆ ಸೈ.. ಆಪದ್ಬಾಂಧವಳಿಗೆ ಜೈ!’ ಪ್ರಬಂಧಗಳು ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದಿವೆ.ಕಲ್ಪನಾ ಪ್ರಭಾಕರ್ ಸೋಮನಳ್ಳಿಯವರ ‘ಎಮ್ಮಾಯಣ’ ಮತ್ತು ಲಲಿತಾ ಕೆ. ಹೊಸಪ್ಯಾಟಿಯವರ ‘ಏರಿದ ಬಸ್ಸಲಿ ಬೆರೆತಾಗ!’ ಪ್ರಬಂಧಗಳು ಮೆಚ್ಚುಗೆಗೆ ಪಾತ್ರವಾಗಿವೆ.