ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ನಿಂದ ಬಿದ್ದು ಸಾವು

Last Updated 1 ಜೂನ್ 2019, 9:59 IST
ಅಕ್ಷರ ಗಾತ್ರ

ರಾಮನಗರ: ಬೈಕ್‌ನಿಂದ ಕೆಳಗೆ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಚಾಮುಂಡಿಪುರ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಬಿಳಗುಂಬ ನಿವಾಸಿ ಹೇಮಂತ್‌ ಅಲಿಯಾಸ್‌ ರಾಜೇಶ್ವರ (30) ಮೃತರು. ಇವರು ರಾತ್ರಿ ಗೆಳೆಯನ ಜೊತೆಗೂಡಿ ರಾಮನಗರದಿಂದ ಬಿಳಗುಂಬಕ್ಕೆ ವಾಪಸ್‌ ಆಗುತ್ತಿದ್ದರು. ಈ ಸಂದರ್ಭ ಬೈಕ್‌ ಸ್ಕಿಡ್‌ ಆಗಿದ್ದು, ಹಣೆಗೆ ಕಲ್ಲು ತಗುಲಿ ಹೇಮಂತ್ ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.

ರಾಮನಗರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT