ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಟು ಮಸೂದೆ ಅಂಗೀಕಾರ

Last Updated 13 ಫೆಬ್ರುವರಿ 2019, 20:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಸದಸ್ಯರು ವಿಧಾನ ಸಭಾಧ್ಯಕ್ಷರ ಪೀಠದ ಎದುರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ಮಧ್ಯೆಯೇ ಪ್ರಮುಖ ಮಸೂದೆಗಳನ್ನು ಮಂಡಿಸಿ, ಯಾವುದೇ ಚರ್ಚೆಇಲ್ಲದೆ ಅಂಗೀಕರಿಸಲಾಯಿತು.

ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ಎತ್ತಿನಹೊಳೆ ಯೋಜನೆಯ ಭೂ ಸ್ವಾಧೀನ ಮತ್ತು ಪರಿಹಾರ ಪಾವತಿಗೆ ಸಂಬಂಧ ಪಟ್ಟಂತೆ 2019ನೇ ಸಾಲಿನ ವಿವಿಧ ಎಂಟು ಮಸೂದೆಗಳನ್ನು ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT