ವಿಶ್ವಾಸಮತಯಾಚನೆಗೆ ಐದು ದಿನ ತೆಗೆದುಕೊಳ್ಳುವ ಇತಿಹಾಸವನ್ನ ಅವರು ಸೃಷ್ಠಿಸಿದ್ದಾರೆ,ನೆಗೆಟಿವ್ ಇತಿಹಾಸ ಸೃಷ್ಠಿ ಮಾಡುವಲ್ಲಿ ಕುಮಾರಸ್ವಾಮಿ ಆ್ಯಂಡ್ ಕಂಪೆನಿ ಎಕ್ಸ್ಫರ್ಟ್ ಆಗಿದೆ ಎಂದು ವ್ಯಂಗ್ಯವಾಡಿದರು.
ಬಿಜೆಪಿಯವರು ಮೈತ್ರಿ ಶಾಸಕರಿಗೆ ದುಡ್ಡು ಕೊಟ್ಟಿದ್ದರೆ, ಆಗಲೇ ದೂರು ಕೊಡಬೇಕಿತ್ತು. ಆದರೆ, ಆ ರೀತಿ ಮಾಡದೆ ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಾಗೂರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದ್ದು ಖಂಡನೀಯ ಎಂದರು.